ಚಾಮರಾಜನಗರ: ಚಾಮರಾಜನಗರದ ನಂಜೇದೇವನಪುರದ ಬಳಿ ತಾಯಿಯೊಂದಿಗೆ ಓಡಾಡುತ್ತಿದ್ದ ನಾಲ್ಕು ಮರಿಗಳಲ್ಲಿ 10 ತಿಂಗಳ ಒಂದು ಹುಲಿ ಮರಿ ಸೆರೆಯಾಗಿದೆ.
ಕಳೆದ ಕೆಲ ದಿನಗಳಿಂದ ನಂಜೇದೇವನಪುರ ಗ್ರಾಮದ ಬಳಿ ತಾಯಿ ಹುಲಿ ತನ್ನ ನಾಲ್ಕು ಮರಿಗಳೊಂದಿಗೆ ಪದೇ ಪದೇ ಕಾಣಿಸಿಕೊಳ್ಳುತ್ತಿತ್ತು. ಹುಲಿ ದಾಳಿಯಿಂದ ಭಯಭೀತರಾಗಿದ್ದ ಆ ಭಾಗದ ಗ್ರಾಮಸ್ಥರು,
ಭಯಭೀತರಾಗಿದ್ದರು.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅರವಳಿಕೆ ಚುಚ್ಚು ಮದ್ದು ನೀಡಿ 10 ತಿಂಗಳ ಒಂದು ಹುಲಿ ಮರಿಯನ್ನು ಸೆರೆಹಿಡಿದಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…