Another Tiger Carcass Found in Male Mahadeshwara Forest
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ಅರಣ್ಯದಲ್ಲಿ ಹುಲಿ ಕಳೇಬರ ಪತ್ತೆಯಾಗಿದೆ.
ಐದು ವರ್ಷದ ಹೆಣ್ಣು ಹುಲಿಯ ಕಳೇಬರ ಗುಂಡ್ರೆ ಅರಣ್ಯದಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಜೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಹುಲಿಯ ಮೃತದೇಹ ಕಂಡುಬಂದಿದೆ.
ಹುಲಿ ಸಹಜವಾಗಿ ಸಾವನ್ನಪ್ಪಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…