ಚಾಮರಾಜನಗರ: ಚಾಮರಾಜನಗರದ ಕಾಡಂಚಿನ ಗ್ರಾಮದಲ್ಲಿ ಹುಲಿ ಸಂಚಾರ ಸಾಕಷ್ಟು ಭೀತಿ ಹುಟ್ಟಿಸಿದ್ದು, ಇದೀಗ ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆಯಾಗಿದೆ.
ನಂಜೇದೇವನಪುರ ಬಳಿ ತಾಯಿ ಹಾಗೂ ನಾಲ್ಕು ಮರಿ ಹುಲಿಗಳು ಕಾಣಿಸಿಕೊಂಡಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಗಂಡು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿಯಾಗಿದೆ.
ಈಗಾಗಲೇ ತಾಯಿ ಹುಲಿ ಹಾಗೂ ಒಂದು ಹೆಣ್ಣು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿತ್ತು. ಇನ್ನು ಉಳಿದ ಹುಲಿ ಮರಿಗಳು ಆನೆಮಡುವಿನ ಕೆರೆ ಹಿಂಭಾಗ ಬೀಡು ಬಿಟ್ಟಿವೆ ಎನ್ನಲಾಗಿದ್ದು, ಹುಲಿಗಳ ಸೆರೆ ಕಾರ್ಯಾಚರಣೆ ಮುಂದುವರಿದಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…