ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.
ನಾಗನಾಯಕ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ಎಎಸ್ಐ ಆಗಿದ್ದಾರೆ.
ಸಂತೇಮರಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿ ಮುಂಜಾನೆ ಮನೆಗೆ ವಾಪಸ್ ಆಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಿತಾದರೂ ಮಾರ್ಗ ಮಧ್ಯೆಯೇ ನಾಗನಾಯಕ ಕೊನೆಯುಸಿರೆಳೆದಿದ್ದಾರೆ.
ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…