ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ಮತದಾನ ಕೇಂದ್ರಕ್ಕೆ ಮತದಾರರನ್ನು ಕರೆತರುವ ಉದ್ದೇಶದಿಂದ ಜಿಲ್ಲಾಡಳಿತ ಹಲವು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದರ ಭಾಗವಾಗಿ ಚಾಮರಾಜನಗರದ ಮಾಂಗಲ್ಯ ಮದುವೆ ಮಂಟಪದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನೇತೃತ್ವದಲ್ಲಿ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಲಕ್ಷ್ಮೀ ಅವರು ನವ ವಧು-ವರರಿಗೆ ಮದುವೆ ಶುಭಾಶಯ ಕೋರುವ ಜತೆಗೆ ಆಗಮಿಸಿದ್ದ ಜನರಿಗೆ ತಪ್ಪದೇ ಮತದಾನ ಮಾಡುವಂತೆ ಪ್ಲೇಕಾರ್ಡ್ ಹಿಡಿದು ಜಾಗೃತಿ ಮೂಡಿಸಿದರು.
ಸಾರ್ವಜನಿಕರು ತಪ್ಪದೇ ಮತದಾನದಲ್ಲಿ ಪಾಲ್ಗೊಂಡು ಮತ ಚಲಾಯಿಸಬೇಕು ಹಾಗೂ ನನ್ನ ಮತ, ನನ್ನ ಹಕ್ಕು ಎನ್ನುವ ಪ್ಲೇಕಾರ್ಡ್ ಪ್ರದರ್ಶಿಸಲಾಯಿತು. ಸಮಾರಂಭದಲ್ಲಿ ಚುನಾವಣಾ ಆಯೋಗದ ನಾ ಭಾರತ ಗೀತೆಯನ್ನು ಪ್ರಸಾರ ಮಾಡಲಾಯಿತು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…