ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ.
ಈ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಬಿ.ರಾಚಯ್ಯ ಅವರ ಹುಟ್ಟೂರಾದ ಆಲೂರಿನಲ್ಲಿ ಸುಮಾರು ಮೂರು ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಾಣವಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಅವರು 2017ರಲ್ಲಿ ಬಿ ರಾಚಯ್ಯ ಅವರ ಸ್ಮಾರಕ ನಿರ್ಮಾಣಕ್ಕೆ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಮೊದಲಿಗೆ ಕೇವಲ 1 ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿತ್ತು. ಮುಂದುವರೆದಂತೆ ಈ ಜಾಗವನ್ನು ಸಮಾಜ ಇಲಾಖೆ ತನ್ನ ತೆಕ್ಕೆಗೆ ತೆದುಕೊಂಡು 50 ಲಕ್ಷ ರೂ ಗಳಲ್ಲಿ ಸ್ಮಾರಕ ನಿರ್ಮಾಣ ಮಾಡಲು, ಉಳಿದಂತೆ ಸ್ಮಾರಕ ಕಟ್ಟಡ, ಒಳಾಂಗಣ, ಪಾರ್ಕಿಂಗ್, ಶೌಚಾಲಯ ಸೇರಿದಂತೆ ಉದ್ಯಾವನ ನಿರ್ಮಾಣ ವೆಚ್ಚ ಈವರೆಗೆ 4.87 ಕೋಟಿ ರೂ ಖರ್ಚಾಗಿದೆ.
ಸ್ಮಾರಕ ಒಳಾಂಗಣದಲ್ಲಿ ಬಿ ರಾಚಯ್ಯ ಅವರ ಜೀವನ ಚರಿತ್ರೆಯನ್ನು ಸಾರುವ ಚಿತ್ರಗಳು, ಬಿ ರಾಚಯ್ಯ ಅವರ ಬಗೆಗಿನ ಇತರೆ ಮಾಹಿತಗಳು ಒಳಗೊಂಡಿರಲಿವೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…