ಚಾಮರಾಜನಗರ: ಹುಲಿ ದಾಳಿಗೆ ಆನೆ ಮರಿಯೊಂದು ಮೃತಪಟ್ಟಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಊಟಿ ರಸ್ತೆ ಬದಿಯಲ್ಲಿ ನಡೆದಿದೆ.
ಸುಮಾರು ನಾಲ್ಕು ತಿಂಗಳ ಮರಿಯಾನೆಯೊಂದು ಮೂರು ದಿನಗಳ ಹಿಂದೆಯೇ ಹುಲಿ ದಾಳಿಯಿಂದ ಅಸ್ವಸ್ಥಗೊಂಡಿದ್ದು, ಇಂದು (ಏ.೨೦, ಶನಿವಾರ) ಬಂಡೀಪುರದಿಂದ ಊಟಿ ರಸ್ತೆಯಲ್ಲಿ ಕೆಕ್ಕನಹಳ್ಳಿ ಚೆಕ್ಪೋಸ್ಟ್ ಕಡೆಗೆ ಸುಮಾರು ಮೂರು ಕಿ.ಮೀ ದೂರದಲ್ಲಿ ರಸ್ತೆ ಬದಿಯಲ್ಲಿ ಮಡಿದಿದೆ.
ಮರಿಯಾನೆ ಮಡಿದದ್ದನ್ನು ಕಂಡು ತಾಯಾನೆ ರೋದಿಸುತ್ತಿರುವ ದೃಶ್ಯ ಕಂಡು ಬಂದಿತು. ನಂತರ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೃತ ದೇಹವನ್ನು ಸ್ಥಳಾಂತರಿಸಿ, ಮುಕ್ತ ಸಂಚಾರಕ್ಕೆ ಅನುಮಾಡಿಕೊಟ್ಟರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…