ಚಾಮರಾಜನಗರ: ಹುಲಿ ದಾಳಿಗೆ ಆನೆ ಮರಿಯೊಂದು ಮೃತಪಟ್ಟಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಊಟಿ ರಸ್ತೆ ಬದಿಯಲ್ಲಿ ನಡೆದಿದೆ.
ಸುಮಾರು ನಾಲ್ಕು ತಿಂಗಳ ಮರಿಯಾನೆಯೊಂದು ಮೂರು ದಿನಗಳ ಹಿಂದೆಯೇ ಹುಲಿ ದಾಳಿಯಿಂದ ಅಸ್ವಸ್ಥಗೊಂಡಿದ್ದು, ಇಂದು (ಏ.೨೦, ಶನಿವಾರ) ಬಂಡೀಪುರದಿಂದ ಊಟಿ ರಸ್ತೆಯಲ್ಲಿ ಕೆಕ್ಕನಹಳ್ಳಿ ಚೆಕ್ಪೋಸ್ಟ್ ಕಡೆಗೆ ಸುಮಾರು ಮೂರು ಕಿ.ಮೀ ದೂರದಲ್ಲಿ ರಸ್ತೆ ಬದಿಯಲ್ಲಿ ಮಡಿದಿದೆ.
ಮರಿಯಾನೆ ಮಡಿದದ್ದನ್ನು ಕಂಡು ತಾಯಾನೆ ರೋದಿಸುತ್ತಿರುವ ದೃಶ್ಯ ಕಂಡು ಬಂದಿತು. ನಂತರ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೃತ ದೇಹವನ್ನು ಸ್ಥಳಾಂತರಿಸಿ, ಮುಕ್ತ ಸಂಚಾರಕ್ಕೆ ಅನುಮಾಡಿಕೊಟ್ಟರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…