ಚಾಮರಾಜನಗರ

ಚಾಮರಾಜನಗರ: ವರ್ಷದ ಮೊದಲ ಮಳೆಯಿಂದ ಬಾಳೆ ಬೆಳೆಗೆ ಸಂಕಷ್ಟ

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರದಂದು ಹಲವು ಕಡೆ ವರ್ಷದ ಮೊದಲ ಮಳೆಯಾಗಿದ್ದು, ಆ ಮಳೆ ಬಾಳೆಗೆ ಸಂಕಷ್ಟ ತಂದಿದೆ.

ಜಿಲ್ಲೆಯಲ್ಲಿ ನಿನ್ನೆ ರಾತ್ರಿ(ಮಾರ್ಚ್.‌12) ಹಲವೆಡೆ ಸುರಿದ ವರ್ಷದ ಮೊದಲ ಮಳೆಯಿಂದ ಜನರಿಗೆ ಒಂದೆಡೆ ಸಂತಸವಾಗಿದ್ದರೆ, ಮತ್ತೊಂದೆಡೆ ಬಿರುಗಾಳಿಯಿಂದ ರೈತರು ಬೆಳೆದಿರುವ ಬಾಳೆಯ ನಷ್ಟಕ್ಕೆ ಕಾರಣವಾಗಿದೆ.

ಬಿರುಗಾಳಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ನಾಶವಾಗಿರುವ ಘಟನೆ ರಾಮಸಮುದ್ರ ಗ್ರಾಮದಲ್ಲಿ ನಡೆದಿದೆ. ರಾ. ಬಾಬು ಎಂಬ ರೈತ ತನ್ನ ಜಮೀನಿನಲ್ಲಿ ಏಲಕ್ಕಿ ಬಾಳೆಯನ್ನು ಬೆಳೆದಿದ್ದರು. ಆದರೆ ಅಚಾನಕ್‌ ಆಗಿ ಬಂದ ಮಳೆಯಿಂದ ಸುಮಾರು 2 ಲಕ್ಷ ರೂ. ಮೌಲ್ಯದ ಏಲಕ್ಕಿ ಬಾಳೆ ಬೆಳೆಯೂ ಸಂಪೂರ್ಣ ನೆಲಕಚ್ಚಿದೆ.

ಇನ್ನು 30 ನಿಮಿಷ ಬಿದ್ದ ಭಾರೀಮಳೆಗೆ ಲಕ್ಷಾಂತರ ರೂ. ಆದಾಯವನ್ನು ರೈತ ಕಳೆದುಕೊಂಡು ಚಿಂತೆಗೀಡಾಗಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago