ಗುಂಡ್ಲುಪೇಟೆ : ತಾಲೂಕಿನಲ್ಲಿ ಪ್ರಾಣಿಗಳು ಆಗಾಗ ದರ್ಶನ ಕೊಟ್ಟು ಪ್ರವಾಸಿಗರನ್ನು ಪುಳಕಿತರನ್ನಾಗಿ ಮಾಡುತ್ತಿರುತ್ತವೆ. ಅಲ್ಲದೇ, ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗುತ್ತಿರುತ್ತವೆ. ಹಾಗೆಯೇ ಇದೀಗ ಬಂಡೀಪುರದಲ್ಲಿ ಹುಲಿಯೊಂದು ಸಫಾರಿಗರಿಗೆ ದರ್ಶನ ಕೊಟ್ಟು ಪುಳಕಿತರನ್ನಾಗಿ ಮಾಡಿದೆ.
ಬಂಡೀಪುರ ಸಫಾರಿಯಲ್ಲಿ ಸಫಾರಿಗರ ವಾಹನಕ್ಕೆ ಹುಲಿಯೊಂದು ಅಡ್ಡಲಾಗಿ ಬಂದಿದೆ. ಈ ಹುಲಿಯ ಜೊತೆ ಬಂದ ಇನ್ನೊಂದು ಹುಲಿರಾಯ ಕೆರೆಯ ನೀರಿನಲ್ಲಿ ಆಟವಾಡಿ ಮೈಮರೆತ್ತಿದ್ದಾನೆ. ಈ ದೃಶ್ಯ ಕಂಡ ಪ್ರವಾಸಿಗರು ಪುಳಕಿತರಾಗಿದ್ದಾರೆ.
ಸಫಾರಿಗರ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.
ಎರಡೆರಡು ಹುಲಿ ಕಂಡು ಸಫಾರಿಗರು ದಿಲ್ ಖುಷ್ ಆಗಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…
ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…
ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…