ಚಾಮರಾಜನಗರ

ಬಂಡೀಪುರ : ಎರಡೆರಡು ಹುಲಿ ಕಂಡ ಸಫಾರಿಗರ ದಿಲ್ ಖುಷ್

ಗುಂಡ್ಲುಪೇಟೆ : ತಾಲೂಕಿನಲ್ಲಿ ಪ್ರಾಣಿಗಳು ಆಗಾಗ ದರ್ಶನ ಕೊಟ್ಟು ಪ್ರವಾಸಿಗರನ್ನು ಪುಳಕಿತರನ್ನಾಗಿ ಮಾಡುತ್ತಿರುತ್ತವೆ. ಅಲ್ಲದೇ, ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗುತ್ತಿರುತ್ತವೆ. ಹಾಗೆಯೇ ಇದೀಗ ಬಂಡೀಪುರದಲ್ಲಿ ಹುಲಿಯೊಂದು ಸಫಾರಿಗರಿಗೆ ದರ್ಶನ ಕೊಟ್ಟು ಪುಳಕಿತರನ್ನಾಗಿ ಮಾಡಿದೆ.

ಬಂಡೀಪುರ ಸಫಾರಿಯಲ್ಲಿ ಸಫಾರಿಗರ ವಾಹನಕ್ಕೆ ಹುಲಿಯೊಂದು ಅಡ್ಡಲಾಗಿ ಬಂದಿದೆ. ಈ ಹುಲಿಯ ಜೊತೆ ಬಂದ ಇನ್ನೊಂದು ಹುಲಿರಾಯ ಕೆರೆಯ ನೀರಿನಲ್ಲಿ ಆಟವಾಡಿ ಮೈಮರೆತ್ತಿದ್ದಾನೆ. ಈ ದೃಶ್ಯ ಕಂಡ ಪ್ರವಾಸಿಗರು ಪುಳಕಿತರಾಗಿದ್ದಾರೆ.

ಸಫಾರಿಗರ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.
ಎರಡೆರಡು ಹುಲಿ ಕಂಡು ಸಫಾರಿಗರು ದಿಲ್ ಖುಷ್ ಆಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

6 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

37 mins ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

58 mins ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

2 hours ago

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…

2 hours ago