ಚಾಮರಾಜನಗರ

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಣೆ

 ಚಾಮರಾಜನಗರ : ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು.

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೆಲ್ಲರೂ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಪರಿಹಾರ ನಿಗಮ ಅಧ್ಯಕ್ಷರಾದ ಶ್ರೀ ರಾಮಚಂದ್ರ, OBC ರಾಷ್ಟ್ರೀಯ ಕಾರ್ಯಕಾರಣಿ ಸದ್ಯಸರಾದ ನೂರೊಂದಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ ಎಂ, ಹೊನ್ನೂರು ಮಾಜಿ ಜಿಲ್ಲಾ ಅಧ್ಯಕ್ಷರಾದ ಆರ್ ಸುಂದರ, ಮಾಜಿ ಚೂಡ ಅಧ್ಯಕ್ಷರಾದ ಕುಲಗಾಣ ಶಾಂತಮೂರ್ತಿ, ಜಿಲ್ಲಾ ಕಾರ್ಯದರ್ಶಿ ನಟರಾಜ್, ಮಂಡಲ ಅಧ್ಯಕ್ಷರಾದ ಶಿವರಾಜ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ಕುಮಾರಿ ಕಮಲಮ್ಮ್,  ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ಎಪಿಎಂಸಿ ಮಾಜಿ ಅಧ್ಯಕ್ಷರು ಮನೋಜ್ ಪಾಟೀಲ್, ಜಿಲ್ಲಾ ಕಾರ್ಯಲಯ ಕಾರ್ಯದರ್ಶಿ ರಾಜು ನಾಗರಾಜು, st ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಚಂದ್ರು, ಮಂಡಲ ಪ್ರಧಾನ ಕಾರ್ಯದರ್ಶಿ ಕುಶಣ್ಣ ರಂಗಸ್ವಾಮಿ, ವೇಣು ಗೋಪಾಲ, ರಾಜೇಂದ್ರ, ಬಾಲ್ವೀರ್ ಸಿಂಗ್ ರವರು ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

2 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

2 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

2 hours ago

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…

2 hours ago

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…

3 hours ago

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…

3 hours ago