ಚಾಮರಾಜನಗರ : ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು.
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೆಲ್ಲರೂ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಪರಿಹಾರ ನಿಗಮ ಅಧ್ಯಕ್ಷರಾದ ಶ್ರೀ ರಾಮಚಂದ್ರ, OBC ರಾಷ್ಟ್ರೀಯ ಕಾರ್ಯಕಾರಣಿ ಸದ್ಯಸರಾದ ನೂರೊಂದಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ ಎಂ, ಹೊನ್ನೂರು ಮಾಜಿ ಜಿಲ್ಲಾ ಅಧ್ಯಕ್ಷರಾದ ಆರ್ ಸುಂದರ, ಮಾಜಿ ಚೂಡ ಅಧ್ಯಕ್ಷರಾದ ಕುಲಗಾಣ ಶಾಂತಮೂರ್ತಿ, ಜಿಲ್ಲಾ ಕಾರ್ಯದರ್ಶಿ ನಟರಾಜ್, ಮಂಡಲ ಅಧ್ಯಕ್ಷರಾದ ಶಿವರಾಜ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ಕುಮಾರಿ ಕಮಲಮ್ಮ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ಎಪಿಎಂಸಿ ಮಾಜಿ ಅಧ್ಯಕ್ಷರು ಮನೋಜ್ ಪಾಟೀಲ್, ಜಿಲ್ಲಾ ಕಾರ್ಯಲಯ ಕಾರ್ಯದರ್ಶಿ ರಾಜು ನಾಗರಾಜು, st ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಚಂದ್ರು, ಮಂಡಲ ಪ್ರಧಾನ ಕಾರ್ಯದರ್ಶಿ ಕುಶಣ್ಣ ರಂಗಸ್ವಾಮಿ, ವೇಣು ಗೋಪಾಲ, ರಾಜೇಂದ್ರ, ಬಾಲ್ವೀರ್ ಸಿಂಗ್ ರವರು ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…