ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ “ಭೀಮ ಸಂಭ್ರಮ ಕಪ್ ಸೀಜನ್- 05” ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು, ಆಟಗಾರರಿಗೆ ಶುಭ ಕೋರಿದರು. ಈ ವೇಳೆ ಬಾಲ್ಯದಲ್ಲಿ ಆಟ ಆಡಿದ ಬಗ್ಗೆ ಮೆಲುಕು ಹಾಕಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ವಿ. ಚಂದ್ರು, ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷ ತೋಟೇಶ್, ಜಿಲ್ಲಾ ಕಾಂಗ್ರೆಸ್ನ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ.…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಜಲಮೂಲಗಳಲ್ಲಿ ನೀರಿನ ಹರಿವು ಕ್ಷೀಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ…
ಭೇರ್ಯ ಮಹೇಶ್ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಗ್ರಾಮೀಣ ಕಲೆಗಳ ಪ್ರದರ್ಶನ…
ರೋಗನಿರೋಧಕ ಶಕ್ತಿ ಕಡಿಮೆಯಾದರೆ ನಾನಾ ರೀತಿಯ ರೋಗಗಳು ಬರುತ್ತವೆ. ಸಾಮಾನ್ಯವಾಗಿ ಇದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ನಮ್ಮ ದೇಹವನ್ನು…
ಮಿಟಮಿನ್ ‘ಡಿ’ ನಮ್ಮ ದೇಹಕ್ಕೆ ಅತಿ ಅವಶ್ಯವಾಗಿರುವ ಪೋಷಕಾಂಶವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸ್ನಾಯುಗಳು ಮತ್ತು ಜೀವಕೋಶದ…
ಡಾ.ಎಚ್.ಕೆ.ಮಂಜು ವೃದ್ಧಾಪ್ಯದ ಬಗ್ಗೆ ಯೋಚಿಸಿದಾಗ ನಮ್ಮ ಮನಸ್ಸು ಹೆಚ್ಚಾಗಿ ನೋವು, ಕಾಯಿಲೆ, ಜೀವನದಲ್ಲಿ ಪೂರ್ಣಗೊಳಿಸದ ಕೆಲಸಗಳು, ಇಂತಹ ಹಲವು ವಿಷಾದಗಳ…