ಚಾಮರಾಜನಗರ

ಯಳಂದೂರು| ಕೆಸ್ತೂರು ಗ್ರಾಮದಲ್ಲಿ ಭೀಮ ಸಂಭ್ರಮ ಕಪ್‌ ಸೀಜನ್-‌05

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ “ಭೀಮ ಸಂಭ್ರಮ ಕಪ್ ಸೀಜನ್- 05” ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು, ಆಟಗಾರರಿಗೆ ಶುಭ ಕೋರಿದರು. ಈ ವೇಳೆ ಬಾಲ್ಯದಲ್ಲಿ ಆಟ ಆಡಿದ ಬಗ್ಗೆ ಮೆಲುಕು ಹಾಕಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ವಿ. ಚಂದ್ರು, ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ತೋಟೇಶ್, ಜಿಲ್ಲಾ ಕಾಂಗ್ರೆಸ್‌ನ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

AddThis Website Tools
ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಾತಿಗಣತಿ ವಿಚಾರ: ಕಾನೂನು ಹೋರಾಟಕ್ಕೆ ಮುಂದಾದ ಸ್ನೇಹಮಯಿ ಕೃಷ್ಣ

ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ.…

45 mins ago

ನೀರಿನ ಸಮಸ್ಯೆ ನಿವಾರಣೆಗೆ ಇಲಾಖೆಗಳು ಸಜ್ಜು

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಜಲಮೂಲಗಳಲ್ಲಿ ನೀರಿನ ಹರಿವು ಕ್ಷೀಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ…

3 hours ago

ಬಟಿಗನಹಳ್ಳಿ ಗ್ರಾಮದಲ್ಲಿ ಮೇಳೈಸಿದ ಜಾನಪದ ವೈಭವ

ಭೇರ್ಯ ಮಹೇಶ್ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಗ್ರಾಮೀಣ ಕಲೆಗಳ ಪ್ರದರ್ಶನ…

3 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ರೋಗನಿರೋಧಕ ಶಕ್ತಿ ಕಡಿಮೆಯಾದರೆ ನಾನಾ ರೀತಿಯ ರೋಗಗಳು ಬರುತ್ತವೆ. ಸಾಮಾನ್ಯವಾಗಿ ಇದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ನಮ್ಮ ದೇಹವನ್ನು…

3 hours ago

ವಿಟಮಿನ್ ಡಿ ಕೊರತೆಯಿಂದ ಹೊರ ಬರುವುದು ಹೇಗೆ

ಮಿಟಮಿನ್ ‘ಡಿ’ ನಮ್ಮ ದೇಹಕ್ಕೆ ಅತಿ ಅವಶ್ಯವಾಗಿರುವ ಪೋಷಕಾಂಶವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸ್ನಾಯುಗಳು ಮತ್ತು ಜೀವಕೋಶದ…

3 hours ago

ಹಿರಿಯ ವಯಸ್ಸಲ್ಲ ಸುವರ್ಣ ವರ್ಷಗಳು

ಡಾ.ಎಚ್.ಕೆ.ಮಂಜು ವೃದ್ಧಾಪ್ಯದ ಬಗ್ಗೆ ಯೋಚಿಸಿದಾಗ ನಮ್ಮ ಮನಸ್ಸು ಹೆಚ್ಚಾಗಿ ನೋವು, ಕಾಯಿಲೆ, ಜೀವನದಲ್ಲಿ ಪೂರ್ಣಗೊಳಿಸದ ಕೆಲಸಗಳು, ಇಂತಹ ಹಲವು ವಿಷಾದಗಳ…

3 hours ago