ಚಾಮರಾಜನಗರ

ಭೀಮನ ಅಮಾವಾಸ್ಯೆ | ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ; ಹರಿದು ಬರುತ್ತಿರುವ ಭಕ್ತರ ದಂಡು

ಚಾಮರಾಜನಗರ : ಭೀಮನ ಅಮಾವಾಸ್ಯೆ ಹಿನ್ನಲೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಮಾದಪ್ಪನನ್ನು ಕಣ್ತುಂಬಿಕೊಳ್ಳಲು ಬೆಟ್ಟದಲ್ಲಿ ಎತ್ತ ನೋಡದರತ್ತ ಭಕ್ತ ಸಮೂಹವೇ ಕಾಣುತ್ತಿದೆ.

ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ವೈವಿಧ್ಯಮಯವಾಗಿ ದೀಪಾಲಂಕಾರ ಮಾಡಲಾಗಿದ್ದು, ಭಕ್ತರ ಕಣ್ಮನ ಸೆಳೆಯುತ್ತಿದೆ. ಮಾದಪ್ಪನಿಗೆ ಎಣ್ಣೆ ಮಜ್ಜನ‌ ಹಾಗೂ ವಿವಿಧ ಅಭಿಷೇಕ ಸೇವೆ ಮಾಡಲಾಗುತ್ತಿದ್ದು, ಬಗೆ ಬಗೆ ಹೂವುಗಳಿಂದ ದೇಗುಲಕ್ಕೆ ಅಲಂಕಾರ ಮಾಡಲಾಗಿದೆ.

ಭಕ್ತಾಧಿಗಳಿಗೆ ಪ್ರಾಧಿಕಾರದ ವತಿಯಿಂದ ಸಕಲ ವ್ಯವಸ್ಥೆ ಮಾಡಲಾಗಿದ್ದು, ಸಾಗರೋಪಾದಿಯಲ್ಲಿ ಭಕ್ತರ ದಂಡು ಬೆಟ್ಟಕ್ಕೆ ಹರಿದು ಬರುತ್ತಿದೆ. ಇಂದು ಮತ್ತು ನಾಳೆ ಲಕ್ಷಾಂತರ ಭಕ್ತಾಧಿಗಳ ಆಗಮನದ ನಿರೀಕ್ಷೆಯೂ ಇದೆ. ಈ ಹಿನ್ನೆಲೆ ಕೆ.ಎಸ್.ಆರ್.ಟಿಸಿ ವತಿಯಿಂದ 300 ವಿಶೇಷ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ.

ಇನ್ನೂ ಯಾವುದೆ ಅಹಿತಕರ ಘಟನೆ ನೆಡೆಯದಂತೆ ಪೊಲೀಸ್ ಕಣ್ಗಾವಲು ಸಹ ಇದೆ.

ಆಂದೋಲನ ಡೆಸ್ಕ್

Recent Posts

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

9 mins ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

14 mins ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

46 mins ago

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…

1 hour ago

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 hour ago

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

6 hours ago