ಚಾಮರಾಜನಗರ

ಭೀಮನ ಅಮಾವಾಸ್ಯೆ | ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ; ಹರಿದು ಬರುತ್ತಿರುವ ಭಕ್ತರ ದಂಡು

ಚಾಮರಾಜನಗರ : ಭೀಮನ ಅಮಾವಾಸ್ಯೆ ಹಿನ್ನಲೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಮಾದಪ್ಪನನ್ನು ಕಣ್ತುಂಬಿಕೊಳ್ಳಲು ಬೆಟ್ಟದಲ್ಲಿ ಎತ್ತ ನೋಡದರತ್ತ ಭಕ್ತ ಸಮೂಹವೇ ಕಾಣುತ್ತಿದೆ.

ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ವೈವಿಧ್ಯಮಯವಾಗಿ ದೀಪಾಲಂಕಾರ ಮಾಡಲಾಗಿದ್ದು, ಭಕ್ತರ ಕಣ್ಮನ ಸೆಳೆಯುತ್ತಿದೆ. ಮಾದಪ್ಪನಿಗೆ ಎಣ್ಣೆ ಮಜ್ಜನ‌ ಹಾಗೂ ವಿವಿಧ ಅಭಿಷೇಕ ಸೇವೆ ಮಾಡಲಾಗುತ್ತಿದ್ದು, ಬಗೆ ಬಗೆ ಹೂವುಗಳಿಂದ ದೇಗುಲಕ್ಕೆ ಅಲಂಕಾರ ಮಾಡಲಾಗಿದೆ.

ಭಕ್ತಾಧಿಗಳಿಗೆ ಪ್ರಾಧಿಕಾರದ ವತಿಯಿಂದ ಸಕಲ ವ್ಯವಸ್ಥೆ ಮಾಡಲಾಗಿದ್ದು, ಸಾಗರೋಪಾದಿಯಲ್ಲಿ ಭಕ್ತರ ದಂಡು ಬೆಟ್ಟಕ್ಕೆ ಹರಿದು ಬರುತ್ತಿದೆ. ಇಂದು ಮತ್ತು ನಾಳೆ ಲಕ್ಷಾಂತರ ಭಕ್ತಾಧಿಗಳ ಆಗಮನದ ನಿರೀಕ್ಷೆಯೂ ಇದೆ. ಈ ಹಿನ್ನೆಲೆ ಕೆ.ಎಸ್.ಆರ್.ಟಿಸಿ ವತಿಯಿಂದ 300 ವಿಶೇಷ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ.

ಇನ್ನೂ ಯಾವುದೆ ಅಹಿತಕರ ಘಟನೆ ನೆಡೆಯದಂತೆ ಪೊಲೀಸ್ ಕಣ್ಗಾವಲು ಸಹ ಇದೆ.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

10 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

10 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

10 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

10 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago