mahadeshwara betta
ಚಾಮರಾಜನಗರ : ಭೀಮನ ಅಮಾವಾಸ್ಯೆ ಹಿನ್ನಲೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಮಾದಪ್ಪನನ್ನು ಕಣ್ತುಂಬಿಕೊಳ್ಳಲು ಬೆಟ್ಟದಲ್ಲಿ ಎತ್ತ ನೋಡದರತ್ತ ಭಕ್ತ ಸಮೂಹವೇ ಕಾಣುತ್ತಿದೆ.
ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ವೈವಿಧ್ಯಮಯವಾಗಿ ದೀಪಾಲಂಕಾರ ಮಾಡಲಾಗಿದ್ದು, ಭಕ್ತರ ಕಣ್ಮನ ಸೆಳೆಯುತ್ತಿದೆ. ಮಾದಪ್ಪನಿಗೆ ಎಣ್ಣೆ ಮಜ್ಜನ ಹಾಗೂ ವಿವಿಧ ಅಭಿಷೇಕ ಸೇವೆ ಮಾಡಲಾಗುತ್ತಿದ್ದು, ಬಗೆ ಬಗೆ ಹೂವುಗಳಿಂದ ದೇಗುಲಕ್ಕೆ ಅಲಂಕಾರ ಮಾಡಲಾಗಿದೆ.
ಭಕ್ತಾಧಿಗಳಿಗೆ ಪ್ರಾಧಿಕಾರದ ವತಿಯಿಂದ ಸಕಲ ವ್ಯವಸ್ಥೆ ಮಾಡಲಾಗಿದ್ದು, ಸಾಗರೋಪಾದಿಯಲ್ಲಿ ಭಕ್ತರ ದಂಡು ಬೆಟ್ಟಕ್ಕೆ ಹರಿದು ಬರುತ್ತಿದೆ. ಇಂದು ಮತ್ತು ನಾಳೆ ಲಕ್ಷಾಂತರ ಭಕ್ತಾಧಿಗಳ ಆಗಮನದ ನಿರೀಕ್ಷೆಯೂ ಇದೆ. ಈ ಹಿನ್ನೆಲೆ ಕೆ.ಎಸ್.ಆರ್.ಟಿಸಿ ವತಿಯಿಂದ 300 ವಿಶೇಷ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ.
ಇನ್ನೂ ಯಾವುದೆ ಅಹಿತಕರ ಘಟನೆ ನೆಡೆಯದಂತೆ ಪೊಲೀಸ್ ಕಣ್ಗಾವಲು ಸಹ ಇದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…