mahadeshwara betta
ಚಾಮರಾಜನಗರ : ಭೀಮನ ಅಮಾವಾಸ್ಯೆ ಹಿನ್ನಲೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಮಾದಪ್ಪನನ್ನು ಕಣ್ತುಂಬಿಕೊಳ್ಳಲು ಬೆಟ್ಟದಲ್ಲಿ ಎತ್ತ ನೋಡದರತ್ತ ಭಕ್ತ ಸಮೂಹವೇ ಕಾಣುತ್ತಿದೆ.
ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ವೈವಿಧ್ಯಮಯವಾಗಿ ದೀಪಾಲಂಕಾರ ಮಾಡಲಾಗಿದ್ದು, ಭಕ್ತರ ಕಣ್ಮನ ಸೆಳೆಯುತ್ತಿದೆ. ಮಾದಪ್ಪನಿಗೆ ಎಣ್ಣೆ ಮಜ್ಜನ ಹಾಗೂ ವಿವಿಧ ಅಭಿಷೇಕ ಸೇವೆ ಮಾಡಲಾಗುತ್ತಿದ್ದು, ಬಗೆ ಬಗೆ ಹೂವುಗಳಿಂದ ದೇಗುಲಕ್ಕೆ ಅಲಂಕಾರ ಮಾಡಲಾಗಿದೆ.
ಭಕ್ತಾಧಿಗಳಿಗೆ ಪ್ರಾಧಿಕಾರದ ವತಿಯಿಂದ ಸಕಲ ವ್ಯವಸ್ಥೆ ಮಾಡಲಾಗಿದ್ದು, ಸಾಗರೋಪಾದಿಯಲ್ಲಿ ಭಕ್ತರ ದಂಡು ಬೆಟ್ಟಕ್ಕೆ ಹರಿದು ಬರುತ್ತಿದೆ. ಇಂದು ಮತ್ತು ನಾಳೆ ಲಕ್ಷಾಂತರ ಭಕ್ತಾಧಿಗಳ ಆಗಮನದ ನಿರೀಕ್ಷೆಯೂ ಇದೆ. ಈ ಹಿನ್ನೆಲೆ ಕೆ.ಎಸ್.ಆರ್.ಟಿಸಿ ವತಿಯಿಂದ 300 ವಿಶೇಷ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ.
ಇನ್ನೂ ಯಾವುದೆ ಅಹಿತಕರ ಘಟನೆ ನೆಡೆಯದಂತೆ ಪೊಲೀಸ್ ಕಣ್ಗಾವಲು ಸಹ ಇದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…