ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ತ್ಯಾಜ್ಯ ನಿರ್ವಹಣೆಗೆ ಬಿಗ್ ಪ್ಲಾನ್ ರೂಪಿಸಲಾಗಿದೆ.
ತ್ಯಾಜ್ಯ ನಿರ್ವಹಣೆಗೆಂದೇ ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ ಎಂಬ ಯೋಜನೆಯ ಅನುಷ್ಠಾನಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಈ ಸಂಬಂಧ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು, ಮೈಸೂರು ಕಾವೇರಿ ಪ್ರಾದೇಶಿಕ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಸಹಿ ಹಾಕಿದ್ದಾರೆ.
ಇದು ಮೂರು ವರ್ಷಗಳ ಯೋಜನೆಯಾಗಿದ್ದು, ಮಲೆ ಮಹದೇಶ್ವರ ಬೆಟ್ಟವನ್ನು ಹಸಿರುಮಯವಾಗಿಸಲು ಹಾಗೂ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಮಾಡುವ ಉದ್ದೇಶ ಹೊಂದಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಲಕ್ಷಾಂತರ ಮಂದಿ ಸಾರ್ವಜನಿಕರು ಅಲ್ಲಲ್ಲಿ ಕಸ ಎಸೆದು ಹೋಗುತ್ತಾರೆ.
ಈ ಕಸವನ್ನೆಲ್ಲಾ ಸಮರ್ಪಕವಾಗಿ ನಿರ್ವಹಣೆ ಮಾಡಲು ಈ ಯೋಜನೆ ರೂಪಿಸಲಾಗಿದ್ದು, ಎಲ್ಲರಿಂದ ಪ್ರಶಂಸೆ ವ್ಯಕ್ತವಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…