ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ತ್ಯಾಜ್ಯ ನಿರ್ವಹಣೆಗೆ ಬಿಗ್ ಪ್ಲಾನ್ ರೂಪಿಸಲಾಗಿದೆ.
ತ್ಯಾಜ್ಯ ನಿರ್ವಹಣೆಗೆಂದೇ ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ ಎಂಬ ಯೋಜನೆಯ ಅನುಷ್ಠಾನಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಈ ಸಂಬಂಧ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು, ಮೈಸೂರು ಕಾವೇರಿ ಪ್ರಾದೇಶಿಕ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಸಹಿ ಹಾಕಿದ್ದಾರೆ.
ಇದು ಮೂರು ವರ್ಷಗಳ ಯೋಜನೆಯಾಗಿದ್ದು, ಮಲೆ ಮಹದೇಶ್ವರ ಬೆಟ್ಟವನ್ನು ಹಸಿರುಮಯವಾಗಿಸಲು ಹಾಗೂ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಮಾಡುವ ಉದ್ದೇಶ ಹೊಂದಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಲಕ್ಷಾಂತರ ಮಂದಿ ಸಾರ್ವಜನಿಕರು ಅಲ್ಲಲ್ಲಿ ಕಸ ಎಸೆದು ಹೋಗುತ್ತಾರೆ.
ಈ ಕಸವನ್ನೆಲ್ಲಾ ಸಮರ್ಪಕವಾಗಿ ನಿರ್ವಹಣೆ ಮಾಡಲು ಈ ಯೋಜನೆ ರೂಪಿಸಲಾಗಿದ್ದು, ಎಲ್ಲರಿಂದ ಪ್ರಶಂಸೆ ವ್ಯಕ್ತವಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…