ಚಾಮರಾಜನಗರ: ಗಡಿ ಜಿಲ್ಲೆ ಹಾಗೂ ಹುಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿವೆ.
ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಬಿಳಿಗಿರಿರಂಗನಬೆಟ್ಟದಲ್ಲಿ ಚಿರತೆಯೊಂದು ಬಂಡೆಯ ಮೇಲೆ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಕಾಡಿನ ಬಂಡೆಯ ಮೇಲೆ ವಿಶ್ರಾಂತಿ ತೆಗೆದುಕೊಂಡು ಬಳಿಕ ಅಲ್ಲಿಂದ ಬೇರೆ ಕಡೆ ತೆರಳಿದ ಚಿರತೆಯ ವಿಡಿಯೋವನ್ನು ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.
ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.10ರಂದು ಸಂಜೆ ಬೆಂಗಳೂರಿನ…
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು…
ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಂ ರಚನೆ ಮಾಡಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚನೆ…
ಬೆಂಗಳೂರು: ಆರ್ಎಸ್ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್…
ಬೆಂಗಳೂರು: ಮಾರ್ಚ್.6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್ ಅಧಿವೇಶನ ಶುರುವಾಗಲಿದೆ. ಬಜೆಟ್ ಮೇಲಿನ ಕುರಿತು…