ಚಾಮರಾಜನಗರ: ಇಲ್ಲಿನ ಬಿಳಿಗಿರಿರಂಗ ಬೆಟ್ಟದಿಂದ ಪೂಜೆ ಮುಗಿಸಿ ಹಿಂತಿರುಗುತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು(ಜೂ.1) ಮೈಸೂರು ಜಿಲ್ಲೆಯ ನಂಜೂನಗೂಡು ಮೂಲದ ಕುಟುಂಬವೊಂದು ಪೂಜೆಗಾಗಿ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳಿತ್ತು. ಪೂಜೆ ಮೂಗಿಸಿ ಹಿಂತಿರುವಾಗ ಗವಿಬೋರೆ ಹತ್ತಿರ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ. ಘಟನೆಯಲ್ಲಿ 16ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ ಪಲ್ಟಿಯಾಗುತ್ತಿದ್ದಂತೆ ಬಸ್ ಚಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಯಳಂದೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…
ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ…
ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…