Mysore
23
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಬಿಜೆಪಿ ವಿರೋಧದಿಂದ ಪರಿಹಾರ ಹಿಂತಿರುಗಿಸಿದರು: ಸಚಿವ ಈಶ್ವರ್‌ ಖಂಡ್ರೆ

ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳದ ಸಂತ್ರಸ್ತ ಕುಟುಂಬ ಪರಿಹಾರ ತಿರಸ್ಕರಿಸಿದೆ ಎಂದು ಬಂಡೀಪುರದಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮಾನವೀಯತೆ ದೃಷ್ಟಿಯಿಂದ ಪರಿಹಾರ ಘೋಷಣೆ ಮಾಡಿದ್ದೆವು. ಆದರೆ ಪರಿಹಾರ ನೀಡಲು ಬಿಜೆಪಿ ವಿರೋಧ ಮಾಡಿತ್ತು. ಬಿಜೆಪಿ ವಿರೋಧ ಮಾಡಿದ್ದಕ್ಕೆ ನಮಗೆ ಪರಿಹಾರ ಬೇಕಿಲ್ಲ ಅಂತಾ ಕೇರಳದ ಸಂತ್ರಸ್ತನ ಕುಟುಂಬ ತಿರಸ್ಕರಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!