ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಎಚ್.ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ಗೆ ಟಿಕೆಟ್ ಘೋಷಣೆಯಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್ನಲ್ಲಿ ಕುಟುಂಬ ರಾಜಕಾರಣ ಇದೆ ಎಂದು ಟೀಕಿಸಿದ್ದರು. ಈ ಬಗ್ಗೆ ಮೈಸೂರು ಜಿಲ್ಲ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಟಾಂಗ್ ನೀಡಿದ್ದಾರೆ.
ಕೊಳ್ಳೆಗಾಲದಲ್ಲಿ ಮಾತನಾಡಿದ ಸಚಿವ, ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುವುದಕ್ಕೆ ಅವಕಾಶವಿದೆ. ಯಾರು ಜನಪರ ಇದ್ದಾರೆ ಅವರನ್ನ ತಡೆಯಲು ನಮಗೆ ಅಧಿಕಾರವಿಲ್ಲ. ವಿಜಯೇಂದ್ರ ಕುಟುಂಬದವರೇ ಕುಟುಂಬ ರಾಜಕಾರಣ ಮಾಡುತ್ತಿರುವಾಗ ನಮ್ಮನ್ನು ಪ್ರಶ್ನಿಸಲು ಅವರಿಗೆ ಯಾವ ನೈತಿಕತೆ ಇದೆ ಎಂದು ಎಚ್.ಸಿ ಮಹದೇವಪ್ಪ ಪ್ರಶ್ನಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…