ಚಾಮರಾಜನಗರ: ಇಲ್ಲಿನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪ್ಲ್ಯಾನ್ ಸಕ್ಸಸ್ ಆಗಿದ್ದು, ಗೆಲುವಿನ ಹೊಸ್ತಿನಲ್ಲಿದ್ದ ಕಾಂಗ್ರೆಸ್ ಮುಗ್ಗರಿಸಿ ಬಿದ್ದಿದೆ.
31 ಸದಸ್ಯರ ಬಲದ ನಗರಸಭೆಯಲ್ಲಿ ಕಾಂಗ್ರೆಸ್ನ ಮೂವರು ಸದಸ್ಯರು ಗೈರಾಗಿದ್ದರು. ಪರಿಣಾಮ ಅನಾಯಾಸವಾಗಿ ಬಿಜೆಪಿ 2ನೇ ಬಾರಿಗೆ ಗದ್ದುಗೆ ಏರಿದೆ.
ಬಿಜೆಪಿಯ ಸುರೇಶ್ ನಾಯಕ್ ಆಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಮಮತಾ ಬಾಲಸುಬ್ರಹ್ಮಣ್ಯ ಆಯ್ಕೆಯಾಗಿದ್ದಾರೆ.
ನಗರಸಭೆಯ 31 ಸದಸ್ಯರು ಹಾಗೂ ಸಂಸದ, ಶಾಸಕರ ಬಲದೊಂದಿಗೆ 33 ಸದಸ್ಯರ ಬಲವನ್ನು ಹೊಂದಿತ್ತು. ಓರ್ವ ಬಿಎಸ್ಪಿ ಸದಸ್ಯ ಹೆಚ್ಚು ಸಭೆಗೆ ಗೈರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸದಸ್ಯತ್ವ ರದ್ದುಗೊಳಿಸಿದ್ದರು.
ಬಿಜೆಪಿಯ ಸುರೇಶ್ ಹಾಗೂ ಮಮತಾ 15 ಮತಗಳನ್ನು ಪಡೆದು ಅಧ್ಯಕ್ಷ-ಉಪಾಧ್ಯಕ್ಷರಾಗಿದ್ದಾರೆ. ಮೂವರು ಕಾಂಗ್ರೆಸ್ ಸದಸ್ಯರು ಕೂಡ ಸಭೆಗೆ ಆಗಮಿಸಿ ಬಿಜೆಪಿ ಪರವಾಗಿ ಕೈ ಎತ್ತಿದರು.
ಪರಿಣಾಮ ಚಾಮರಾಜನಗರ ನಗರಸಭೆ ಬಿಜೆಪಿ ಪಾಲಾಗಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಪ್ಲ್ಯಾನ್ ಠುಸ್ ಆಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…