car accident
ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ಹೊರವಲಯದ ತಮಿಳುನಾಡು ಮುಖ್ಯರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೊರೊ ವಾಹನವೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.
ತಮಿಳುನಾಡಿನ ಸೇಲಂ ಜಿಲ್ಲೆಯ ನಾಲ್ವರು ಭಕ್ತರು ತಮ್ಮ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಬಂದು ಪೂಜೆ ನೆರವೇರಿಸಿ, ಪೂಜೆಯ ಬಳಿಕ ವಾಪಸ್ ಹೋಗುತ್ತಿರುವ ವೇಳೆ, ಮೇಟೂರು ಮುಖ್ಯರಸ್ತೆಯಲ್ಲಿ ವಾಹನದ ಚಾಲಕನ ನಿಯಂತ್ರಣ ತಪ್ಪಿ ಬೋಲೊರೊ ಪಲ್ಟಿಯಾಗಿ ಬಿದ್ದಿದೆ.
ಅಪಘಾತದ ವೇಳೆ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ದಾರಿಹೋಕರ ಸಹಕಾರದಿಂದ ಗಾಯಾಳುಗಳನ್ನು ಮೆಟ್ಟೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಘಟನೆಯಲ್ಲಿ ಪ್ರಾಣಹಾನಿಯಾಗಿಲ್ಲ. ಘಟನೆಯ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…