car accident
ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ಹೊರವಲಯದ ತಮಿಳುನಾಡು ಮುಖ್ಯರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೊರೊ ವಾಹನವೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.
ತಮಿಳುನಾಡಿನ ಸೇಲಂ ಜಿಲ್ಲೆಯ ನಾಲ್ವರು ಭಕ್ತರು ತಮ್ಮ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಬಂದು ಪೂಜೆ ನೆರವೇರಿಸಿ, ಪೂಜೆಯ ಬಳಿಕ ವಾಪಸ್ ಹೋಗುತ್ತಿರುವ ವೇಳೆ, ಮೇಟೂರು ಮುಖ್ಯರಸ್ತೆಯಲ್ಲಿ ವಾಹನದ ಚಾಲಕನ ನಿಯಂತ್ರಣ ತಪ್ಪಿ ಬೋಲೊರೊ ಪಲ್ಟಿಯಾಗಿ ಬಿದ್ದಿದೆ.
ಅಪಘಾತದ ವೇಳೆ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ದಾರಿಹೋಕರ ಸಹಕಾರದಿಂದ ಗಾಯಾಳುಗಳನ್ನು ಮೆಟ್ಟೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಘಟನೆಯಲ್ಲಿ ಪ್ರಾಣಹಾನಿಯಾಗಿಲ್ಲ. ಘಟನೆಯ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…