ಚಾಮರಾಜನಗರ

ಬಸ್-ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಸಾವು

ಹನೂರು‌ : ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ತಾಳು ಬೆಟ್ಟದ ಪೆನ್ನಾಚಿ ಕ್ರಾಸ್ ನಲ್ಲಿ ಸಂಭವಿಸಿದೆ.

ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮದ ಪ್ರವೀಣ್ ಮೃತ ವ್ಯಕ್ತಿ. ಅಪಘಾತ ನಡೆದ ವೇಳೆ ಈತನಿಗೆ ತೀವ್ರವಾಗಿ ರಕ್ತಸ್ರಾವವಾಗಿತ್ತು. ಜತೆಗೆ ದೇಹದ ಇನ್ನಿತರ ಭಾಗದಲ್ಲೂ ಪೆಟ್ಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

lokesh

Recent Posts

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

39 mins ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

50 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

2 hours ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago