ಚಾಮರಾಜನಗರ: ಸರಿಯಾದ ಸಮಯಕ್ಕೆ ಬಸ್ಗಳು ಬಾರದ ಪರಿಣಾಮ ಶಾಲಾ ಮಕ್ಕಳು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಇರುವ ಆದರ್ಶ ವಿದ್ಯಾಲಯದ ಮಕ್ಕಳು ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ಪರದಾಟ ನಡೆಸುತ್ತಿದ್ದಾರೆ.
ಶಾಲೆ ಮುಗಿದರೂ ಬಸ್ಗಳು ಬಾರದ ಪರಿಣಾಮ ಮಕ್ಕಳು ಸುಮಾರು 1 ಗಂಟೆಗೂ ಅಧಿಕ ಸಮಯ ಶಾಲೆಯಲ್ಲೇ ಉಳಿಯುವಂತಾಗಿದೆ.ಈ ಹಿನ್ನೆಲೆಯಲ್ಲಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮಕ್ಕಳು ಹಾಗೂ ಪೋಷಕರು ಆಗ್ರಹಿಸಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…