ಚಾಮರಾಜನಗರ: ಸರಿಯಾದ ಸಮಯಕ್ಕೆ ಬಸ್ಗಳು ಬಾರದ ಪರಿಣಾಮ ಶಾಲಾ ಮಕ್ಕಳು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಇರುವ ಆದರ್ಶ ವಿದ್ಯಾಲಯದ ಮಕ್ಕಳು ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ಪರದಾಟ ನಡೆಸುತ್ತಿದ್ದಾರೆ.
ಶಾಲೆ ಮುಗಿದರೂ ಬಸ್ಗಳು ಬಾರದ ಪರಿಣಾಮ ಮಕ್ಕಳು ಸುಮಾರು 1 ಗಂಟೆಗೂ ಅಧಿಕ ಸಮಯ ಶಾಲೆಯಲ್ಲೇ ಉಳಿಯುವಂತಾಗಿದೆ.ಈ ಹಿನ್ನೆಲೆಯಲ್ಲಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮಕ್ಕಳು ಹಾಗೂ ಪೋಷಕರು ಆಗ್ರಹಿಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…