ಚಾಮರಾಜನಗರ

ಏಪ್ರಿಲ್.‌24ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್: 2 ಸಾವಿರ ಪೊಲೀಸರ ನಿಯೋಜನೆ

ಚಾಮರಾಜನಗರ: ಇದೇ ಏಪ್ರಿಲ್.‌24ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏಪ್ರಿಲ್.‌24ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಟ್ಟದ ವಜ್ರಮಲೆ ಭವನದ ಮುಂಭಾಗವಿರುವ ಖಾಲಿ ಜಾಗದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ:- ಮೈಸೂರು| ಮರ ಕಡಿದ ಜಾಗದಲ್ಲಿ ಮಕ್ಕಳಿಂದ ಅಭಿಯಾನ

ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕರು ವಸತಿ ಗೃಹದಲ್ಲಿ ತಂಗಲು ನಿರ್ಬಂಧ ವಿಧಿಸಲಾಗಿದೆ.

ಕ್ಯಾಬಿನೆಟ್‌ ಮೀಟಿಂಗ್‌ ದಿನವೇ ಸುಮಾರು 69 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವಜ್ರಮಲೆ ಭವನ ಅಂದೇ ಉದ್ಘಾಟನೆ ಆಗಲಿದೆ.

ಇದನ್ನೂ ಓದಿ:- ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ.?

ಸಂಪುಟ ಸಭೆಯ ಬಂದೋಬಸ್ತ್‌ಗಾಗಿ ಇಬ್ಬರು ಡಿಜಿಪಿ, ಇಬ್ಬರು ಎಸ್ಪಿ, 11 ಮಂದಿ ಡಿವೈಎಸ್ಪಿ, 31 ಮಂದಿ ಇನ್ಸ್‌ಪೆಕ್ಟರ್‌ ಸೇರಿದಂತೆ ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

3 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

6 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

10 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

14 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

14 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

14 hours ago