cabinet meeting male mahadeshwara hill
ಚಾಮರಾಜನಗರ: ಇದೇ ಏಪ್ರಿಲ್.24ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏಪ್ರಿಲ್.24ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಟ್ಟದ ವಜ್ರಮಲೆ ಭವನದ ಮುಂಭಾಗವಿರುವ ಖಾಲಿ ಜಾಗದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ:- ಮೈಸೂರು| ಮರ ಕಡಿದ ಜಾಗದಲ್ಲಿ ಮಕ್ಕಳಿಂದ ಅಭಿಯಾನ
ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕರು ವಸತಿ ಗೃಹದಲ್ಲಿ ತಂಗಲು ನಿರ್ಬಂಧ ವಿಧಿಸಲಾಗಿದೆ.
ಕ್ಯಾಬಿನೆಟ್ ಮೀಟಿಂಗ್ ದಿನವೇ ಸುಮಾರು 69 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವಜ್ರಮಲೆ ಭವನ ಅಂದೇ ಉದ್ಘಾಟನೆ ಆಗಲಿದೆ.
ಇದನ್ನೂ ಓದಿ:- ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ.?
ಸಂಪುಟ ಸಭೆಯ ಬಂದೋಬಸ್ತ್ಗಾಗಿ ಇಬ್ಬರು ಡಿಜಿಪಿ, ಇಬ್ಬರು ಎಸ್ಪಿ, 11 ಮಂದಿ ಡಿವೈಎಸ್ಪಿ, 31 ಮಂದಿ ಇನ್ಸ್ಪೆಕ್ಟರ್ ಸೇರಿದಂತೆ ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…