Mysore
20
overcast clouds

Social Media

ಶನಿವಾರ, 08 ಆಗಸ್ಟ್ 2026
Light
Dark

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ.

ಮಂಡ್ಯ ಮೂಲದ ಸಿದ್ದರಾಜು ಎಂಬುವವರು ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ಹಿಂತಿರುಗುವಾಗ ಘಟನೆ ನಡೆದಿದೆ  ಕಾರಿನಲ್ಲಿದ್ದ ಐವರಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯವಾಗಿದ್ದು ಗುಂಡ್ಲುಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!