ಚಾಮರಾಜನಗರ

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.

ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಗುಂಡ್ಲುಪೇಟೆ ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಕೆ.ಎ.02 ಎಂ ಎಕ್ಸ್ 0555 ರೇಂಜ್ ರೋವರ್ ಕಾರ್ ಗೇ ಕೇರಳ ಕಡೆಯಿಂದ ಬರುತ್ತಿದ್ದ ಕೆ ಎಲ್ 45 ಎಫ್ 1023 ಕಾರು ಡಿಕ್ಕಿಯಾದ ಪರಿಣಾಮ ಎರಡು ಕಾರಿನ ಮುಂಭಾಗ ಹಾನಿಯಾಗಿದೆ. ಅಪಘಾತದಲ್ಲಿ ಕೇರಳ ಮೂಲದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಗುಂಡ್ಲುಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

20 mins ago

ಮಂಡ್ಯ| ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವಿಕುಮಾರ್‌ ಗುದ್ದಲಿಪೂಜೆ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ್‌ ರವಿಕುಮಾರ್‌…

32 mins ago

ಕೆಎಎಸ್‌ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ: ಕೆಪಿಎಸ್‌ಸಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ( ಕೆಎಎಸ್)ಯ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ…

55 mins ago

ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಕುರಿಗಳು ಸಾವು

ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಜಾವಗಲ್‌ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ…

1 hour ago

ಶ್ರೀರಂಗಪಟ್ಟಣ: ವೈಭವದಿಂದ ಜರುಗಿದ ಕರೀಘಟ್ಟ ವೆಂಕಟರಮಣಸ್ವಾಮಿ ಬ್ರಹ್ಮೋತ್ಸವ

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕರೀಘಟ್ಟ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ಇಂದು ವೈಭವದಿಂದ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತ ಮುತ್ತ ಇರುವ…

2 hours ago

ಕಪ್ಪಡಿ ಜಾತ್ರೆ ಸಂಭ್ರಮ: ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ

ಭೇರ್ಯ ಮಹೇಶ್:‌ ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ನಾಡಿನ ಸುಪ್ರಸಿದ್ಧ ಶ್ರೀ ಕಪ್ಪಡಿ ಜಾತ್ರೆಯಲ್ಲಿ ೨ನೇ ಬಾರಿ ೨೦ ಜೊತೆ…

2 hours ago