ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಾನುವಾರು ಗಣತಿ ಕಾರ್ಯ ನಡೆಯುತ್ತಿದ್ದು, ರೈತರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ.
ಇದೇ ಅಕ್ಟೋಬರ್.25ರಿಂದ ಫೆಬ್ರವರಿ.25ರವರೆಗೆ ಜಾನುವಾರು ಗಣತಿ ಕಾರ್ಯ ನಡೆಯಲಿದ್ದು, ರೈತರು ಸಾಕಿರುವ ಹಸು, ಎಮ್ಮೆ, ಆಡು, ಕುರಿಗಳನ್ನು ಲೆಕ್ಕಾಚಾರ ಮಾಡಲಾಗುತ್ತದೆ.
ರೈತರ ಮನೆ ಮನೆಗೆ ತೆರಳಿ ಅನ್ನದಾತನಿಂದ ಸಂಪೂರ್ಣ ವರದಿ ಕೇಳಲಾಗುತ್ತದೆ.
ರೈತರ ಮನೆ ಮನೆಗೆ ತೆರಳುವ ಸಂಬಂಧಪಟ್ಟ ಅಧಿಕಾರಿಗಳು, ರೈತರ ಬಳಿ ಸಮಗ್ರ ಮಾಹಿತಿ ಕಲೆಹಾಕುತ್ತಿದ್ದು, ಚಾಮರಾಜನಗರದಲ್ಲಿ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…