ಚಾಮರಾಜನಗರ: 76 ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಅಂಬೇಡ್ಕರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ ಪೆರೇಡ್ ಪರಿವೀಕ್ಷಣೆ ನಡೆಸಿದರು. ಪೊಲೀಸ್ ಇಲಾಖೆ, ಕೆ ಎಸ್ ಆರ್ ಪಿ ತುಕಡಿ, ಗೃಹ ರಕ್ಷಕ ದಳ, ಅಬಕಾರಿ ಇಲಾಖೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಶಾಲಾ ಕಾಲೇಜುಗಳ ಮಕ್ಕಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಚಿವರು ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯತ್ ಸಿಇಒ ಮೋನಾರೋತ್, ಎಸ್ಪಿ ಬಿ.ಟಿ ಕವಿತಾ ಹಾಜರಿದ್ದರು.
ಬೆಂಗಳೂರು: ಯಡಿಯೂರಪ್ಪ ಮುಕ್ತ ಬಿಜೆಪಿಗಾಗಿ ನಾನು ಹೋರಾಟ ನಡೆಸುತ್ತಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮರ ಸಾರಿದ್ದಾರೆ. ಬಿಜೆಪಿ…
ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…
ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ…
ಚಂಡೀಗಢ: ಬೈಕ್ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ…