ಚಾಮರಾಜನಗರ: ಹೆಜ್ಜಾಲದಿಂದ ಚಾಮರಾಜನಗರಕ್ಕೆ ರೈಲು ಮಾರ್ಗ ಕಲ್ಪಿಸಬೇಕು ಎಂದು ಸಂಸದ ಸುನಿಲ್ ಬೋಸ್ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ಬೆಂಗಳೂರಿನಿಂದ ಸತ್ಯಮಂಗಲದ ವರೆಗೆ (ಒಟ್ಟು 260 ಕಿ.ಮೀ.) ಪ್ರಸ್ತಾಪಗೊಂಡಿದ್ದ ಈ ಮಾರ್ಗವು ಮುಂದೆ ತಮಿಳುನಾಡು ಸರ್ಕಾರವು ಸತ್ಯ ಮಂಗಲ ಪ್ರದೇಶದಲ್ಲಿ ಸರ್ವೆ ಮಾಡಲು ಅವಕಾಶ ನೀಡದ ಕಾರಣ 2013-14ಲ್ಲಿ ಕೆಂಗೇರಿಯಿಂದ ಚಾಮರಾಜನಗರಕ್ಕೆ ರೈಲು ಮಾರ್ಗವನ್ನು ಗುರುತಿಸಲಾಯಿತು.
ಆದರೆ ಈ ಸರ್ವೆ ಮಾರ್ಗದಲ್ಲಿ ಅರಣ್ಯ ಪ್ರದೇಶ ಬಂದ ಕಾರಣ ಇದೀಗ ಸರ್ವೆ ಮಾರ್ಗವನ್ನು ಹೆಜ್ಜಾಲದಿಂದ ಗುರುತಿಸಲಾಗಿದ್ದು ಇದು ಕನಕಪುರ – ಮಳವಳ್ಳಿ -ಯಳಂದೂರು ಮಾರ್ಗವಾಗಿ ಚಾಮರಾಜನಗರ ತಲುಪಲಿದೆ. ಇದೊಂದು ಬಹು ನಿರೀಕ್ಷಿತ ಯೋಜನೆ ಆಗಿದ್ದು ಇದರಿಂದ ಬಹಳಷ್ಟು ಜನರಿಗೆ ಅನುಕೂಲ ಆಗಲಿದೆ ಎಂದು ಸಂಸದರು ತಿಳಿಸಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…