ಚಾಮರಾಜನಗರ: ಹೆಜ್ಜಾಲದಿಂದ ಚಾಮರಾಜನಗರಕ್ಕೆ ರೈಲು ಮಾರ್ಗ ಕಲ್ಪಿಸಬೇಕು ಎಂದು ಸಂಸದ ಸುನಿಲ್ ಬೋಸ್ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ಬೆಂಗಳೂರಿನಿಂದ ಸತ್ಯಮಂಗಲದ ವರೆಗೆ (ಒಟ್ಟು 260 ಕಿ.ಮೀ.) ಪ್ರಸ್ತಾಪಗೊಂಡಿದ್ದ ಈ ಮಾರ್ಗವು ಮುಂದೆ ತಮಿಳುನಾಡು ಸರ್ಕಾರವು ಸತ್ಯ ಮಂಗಲ ಪ್ರದೇಶದಲ್ಲಿ ಸರ್ವೆ ಮಾಡಲು ಅವಕಾಶ ನೀಡದ ಕಾರಣ 2013-14ಲ್ಲಿ ಕೆಂಗೇರಿಯಿಂದ ಚಾಮರಾಜನಗರಕ್ಕೆ ರೈಲು ಮಾರ್ಗವನ್ನು ಗುರುತಿಸಲಾಯಿತು.
ಆದರೆ ಈ ಸರ್ವೆ ಮಾರ್ಗದಲ್ಲಿ ಅರಣ್ಯ ಪ್ರದೇಶ ಬಂದ ಕಾರಣ ಇದೀಗ ಸರ್ವೆ ಮಾರ್ಗವನ್ನು ಹೆಜ್ಜಾಲದಿಂದ ಗುರುತಿಸಲಾಗಿದ್ದು ಇದು ಕನಕಪುರ – ಮಳವಳ್ಳಿ -ಯಳಂದೂರು ಮಾರ್ಗವಾಗಿ ಚಾಮರಾಜನಗರ ತಲುಪಲಿದೆ. ಇದೊಂದು ಬಹು ನಿರೀಕ್ಷಿತ ಯೋಜನೆ ಆಗಿದ್ದು ಇದರಿಂದ ಬಹಳಷ್ಟು ಜನರಿಗೆ ಅನುಕೂಲ ಆಗಲಿದೆ ಎಂದು ಸಂಸದರು ತಿಳಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…