ಚಾಮರಾಜನಗರ: ಕಾರ್ಯಕ್ರಮಕ್ಕೆ ಅನುಮತಿ ಪಡೆದಿರುವ ಅವಧಿ ಮೀರಿದ ಹಿನ್ನಲೆ ಚಕ್ರವರ್ತಿ ಸೂಲಿಬೆಲೆ ಅವರ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಸನ್ನಿವೇಷ ಚಾಮರಾಜನಗರದಲ್ಲಿ ನಡೆದಿದೆ.
ನಗರದ ರಥ ಬೀದಿಯ ಗುರುನಂಜಪ್ಪ ಛತ್ರದ ಮುಂಭಾಗ ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಸೂಲಿಬೆಲೆ ಭಾಷಣವನ್ನು ಮೊಟಕುಗೊಳಿಸಲಾಗಿದೆ.
ಸಂಜೆ 5 ರಿಂದ 8 ವರೆಗೆ ಕಾರ್ಯಕ್ರಮ ಆಯೋಜನೆಗೆ ಅನುವು ಮಾಡಿಕೊಡಲಾಗಿತ್ತು. ಆದರೆ ಸಮಯ ಮೀರಿದ ನಂತರ ಸೂಲಿಬೆಲೆ ವೇದಿಕೆ ಏರಿ ಭಾಷಣ ಮಾಡಲು ಮುಂದಾದರು. ಅದಾಗಲೇ ಸ್ಥಳಕ್ಕಾಗಮಿಸಿದ್ದ ಚುನಾವಣಾ ಅಧಿಕಾರಿಗಳು ಕಾರ್ಯಕ್ರಮ ನಿಲ್ಲಿಸುವಂತೆ ಸೂಚಿಸಿದರು. ಈ ವೇಳೆ ಗೊಂದಲದ ವಾತಾವರಣ ಏರ್ಪಟ್ಟಿತು. ಸ್ಥಳಕ್ಕಾಗಮಿಸಿದ ಪೊಲೀಸರು ವಾತಾವರಣ ತಿಳಿಗೊಳಿಸಿದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…