ಚಾಮರಾಜನಗರ: ಕಾರ್ಯಕ್ರಮಕ್ಕೆ ಅನುಮತಿ ಪಡೆದಿರುವ ಅವಧಿ ಮೀರಿದ ಹಿನ್ನಲೆ ಚಕ್ರವರ್ತಿ ಸೂಲಿಬೆಲೆ ಅವರ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಸನ್ನಿವೇಷ ಚಾಮರಾಜನಗರದಲ್ಲಿ ನಡೆದಿದೆ.
ನಗರದ ರಥ ಬೀದಿಯ ಗುರುನಂಜಪ್ಪ ಛತ್ರದ ಮುಂಭಾಗ ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಸೂಲಿಬೆಲೆ ಭಾಷಣವನ್ನು ಮೊಟಕುಗೊಳಿಸಲಾಗಿದೆ.
ಸಂಜೆ 5 ರಿಂದ 8 ವರೆಗೆ ಕಾರ್ಯಕ್ರಮ ಆಯೋಜನೆಗೆ ಅನುವು ಮಾಡಿಕೊಡಲಾಗಿತ್ತು. ಆದರೆ ಸಮಯ ಮೀರಿದ ನಂತರ ಸೂಲಿಬೆಲೆ ವೇದಿಕೆ ಏರಿ ಭಾಷಣ ಮಾಡಲು ಮುಂದಾದರು. ಅದಾಗಲೇ ಸ್ಥಳಕ್ಕಾಗಮಿಸಿದ್ದ ಚುನಾವಣಾ ಅಧಿಕಾರಿಗಳು ಕಾರ್ಯಕ್ರಮ ನಿಲ್ಲಿಸುವಂತೆ ಸೂಚಿಸಿದರು. ಈ ವೇಳೆ ಗೊಂದಲದ ವಾತಾವರಣ ಏರ್ಪಟ್ಟಿತು. ಸ್ಥಳಕ್ಕಾಗಮಿಸಿದ ಪೊಲೀಸರು ವಾತಾವರಣ ತಿಳಿಗೊಳಿಸಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…