ಚಾಮರಾಜನಗರ

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.

7 ಮಂದಿ ಕೈ ಕಾಲು ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್‌ ಸಮೀಪ ಬಸ್‌ಗಾಗಿ ಕಾಯುತ್ತಾ ನಿಂತಿದ್ದವರ ಹಾಗೂ ಪಾದಾಚಾರಿಗಳ ಮೇಲೆ ಹುಚ್ಚು ನಾಯಿ ಎಗರಿಬಿದ್ದಿದೆ.

ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಗಾಯಗೊಂಡವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

40 mins ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

1 hour ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

1 hour ago

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

2 hours ago

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

2 hours ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

4 hours ago