ಚಾಮರಾಜನಗರ: ಜಮೀನಿಗೆ ತೆರಳಿದ್ದ ರೈತನ ಮೇಲೆ ಕಾಡೆಮ್ಮೆ ದಾಳಿ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಕುಂದಕೆರೆ ಗ್ರಾಮದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ರೈತ ಪಾಲಾಕ್ಷ ಎಂಬುವವರೇ ಗಾಯಗೊಂಡಿರುವ ರೈತರಾಗಿದ್ದಾರೆ.
ಕಳೆದ ತಡರಾತ್ರಿ ಭಾರೀ ಮಳೆಯಾದ ಪರಿಣಾಮ ಬೆಳ್ಳಂಬೆಳಿಗ್ಗೆ ಜಮೀನು ನೋಡಲು ಹೋದಾಗ ಹಠಾತ್ತನೇ ಬಂದ ಕಾಡೆಮ್ಮೆ ಪಾಲಾಕ್ಷ ಅವರ ಮೇಲೆ ಏಕಾಏಕಿ ದಾಳಿ ನಡೆಸಿದೆ.
ಪಾಲಾಕ್ಷ ಅವರ ತೊಡೆ ಹಾಗೂ ಕತ್ತಿನ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…