ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ.
ಇಲ್ಲಿನ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಕೆಂಪಯ್ಯನಹಟ್ಟಿ, ರಾಮಾಪುರ, ದೊಮ್ಮನಗದ್ದೆ, ಪಳನಿಮೇಡು ಗ್ರಾಮದಲ್ಲಿ ಲೈಸೆನ್ಸ್ ಪಡೆಯದೇ ಅಕ್ರಮವಾಗಿ ಇಟ್ಟಿಗೆ ಫ್ಯಾಕ್ಟರಿಗಳು ತಲೆ ಎತ್ತಿದ್ದು, ಇಟ್ಟಿಗೆ ಬೇಯಿಸಲು ಮರಗಳನ್ನು ಕಡಿಯಲಾಗುತ್ತಿದೆ.
ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದು ಮಲೆಮಹದೇಶ್ವರ ವನ್ಯಜೀವಿಧಾಮ ಭಾಗದ ವ್ಯಾಪ್ತಿಗೆ ಬರುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬಂದಿವೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…