Chamarajanagar elephant killed farmer
ಚಾಮರಾಜನಗರ: ಜಮೀನಿಗೆ ತೆರಳಿದ ವೇಳೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ.
ನಂಜಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿಗೆ ತೆರಳಿದ ವೇಳೆ ಅಠಾತ್ ಕಾಡಾನೆ ದಾಳಿ ನಡೆಸಿದ ಪರಿಣಾಮ ನಂಜಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಇದನ್ನೂ ಓದಿ:- ಹನೂರು| ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಅತ್ಮಹತ್ಯೆ
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಸಮರ್ಪಕ ಆನೆ ಕಂದಕಗಳು, ಸೋಲಾರ್ ಬೇಲಿ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:- ನಂಜನಗೂಡಿನಲ್ಲಿ ಸುರಿದ ಧಾರಾಕಾರ ಮಳೆ: ಧರೆಗುರುಳಿದ ಬೃಹತ್ ಗಾತ್ರದ ಮರಗಳು
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…