2.36 crore collected in last 30 days from male mahadeshwara betta
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ತಯಾರಿ ನಡೆಸಲಾಗುತ್ತಿದೆ.
ಅಕ್ಟೋಬರ್.18ರಿಂದ ದೀಪಾವಳಿ ಜಾತ್ರೆ ಆರಂಭವಾಗಲಿದ್ದು, ಅಂದು ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ.
ಅಕ್ಟೋಬರ್.19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ ವಿಶೇಷ ಸೇವೆ, ಉತ್ಸವಾದಿಗಳು ನಡೆಯಲಿವೆ. ಅಕ್ಟೋಬರ್.20ರಂದು ನರಕ ಚತುರ್ದಶಿ, ವಿಶೇಷ ಸೇವೆ ಹಾಗೂ ಉತ್ಸವಾದಿಗಳು, ಅಕ್ಟೋಬರ್.21ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಬೆಳಿಗ್ಗೆಯಿಂದಲೇ ಹಾಲರವಿ ಸೇವೆ ಸೇರಿದಂತೆ ವಿಶೇಷ ಸೇವೆ ಮತ್ತು ಉತ್ಸವಾದಿಗಳು ನಡೆಯಲಿವೆ.
ಇದನ್ನೂ ಓದಿ:-ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್
ಅಕ್ಟೋಬರ್.22ರಂದು ಬೆಳಿಗ್ಗೆ 9.15ರಿಂದ 9.55ರವರೆಗೆ ದೀಪಾವಳಿ ಮಹಾರಥೋತ್ಸವ ನಡೆಯಲಿದೆ. ಅಕ್ಟೋಬರ್.27ರಂದು ಕಾರ್ತಿಕ ಸೋಮವಾರ ಜಾತ್ರಾ ಮಹೋತ್ಸವ ಆರಂಭವಾಗಲಿವೆ.
ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದಾರೆ. ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಸಾರ್ವಜನಿಕರು ಆಗಮಿಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…