Cultivation of cannabis in a natural environment, created with the help of Generative AI technology.
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಹಳೇಕೋಟೆ ಗ್ರಾಮದಲ್ಲಿ ಟೊಮೆಟೊ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಗ್ರಾಮದ ಪೆರಯಾನ್ ಗೌಂಡರ್ ಬಂಧಿತ ಆರೋಪಿ. ಖಚಿತ ಮಾಹಿತೆ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಎ.ಎಸ್. ಸುಪ್ರೀತ್ ದಾಳಿ ಮಾಡಿ
ಬಂಧಿತ ಆರೋಪಿಯಿಂದ 430 ಗ್ರಾಂ ತೂಕದ ಗಾಂಜಾ ಗಿಡವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ…
ಬೆಂಗಳೂರು: ಸಮುದಾಯವೊಂದರ ಮೀಸಲಾತಿಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ…
ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…
ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…
ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್ ಕುಮಾರ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…