ಚಾಮಾಜನಗರ: ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸಾವಿರಾರು ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಇಂದು(ಮಾರ್ಚ್.25) ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 2 ಟನ್ಗೂ ಅಧಿಕ ಅಕ್ಕಿ ವಶಕ್ಕೆ ಪಡೆದ ಘಟನೆ ನಗರದ ಕೆಎಸ್ಆರ್ಟಿಸಿ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ.
ಈ ಕುರಿತು ಗ್ರಾಮಾಂತರ ಪ್ರದೇಶದಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಆಧಾರದ ಮೇಲೆ ಅಕ್ಕಿ ಖರೀದಿಸಿ ದಾಸ್ತಾನಿಟ್ಟಿದ್ದ ಗೋದಾಮಿನ ಮೇಲೆ ಪರಿಶೀಲನೆ ನಡೆಸಿದ್ದು, ಸುಮಾರು 2,200 ಕೆ.ಜಿ.ಗೂ ಅಧಿಕ ಅನ್ನಭಾಗ್ಯ ಅಕ್ಕಿ ವಶ ಪಡಿಸಿಕೊಂಡಿದ್ದಾರೆ.
ಇನ್ನು ಈ ಪ್ರಕರಣ ಗ್ರಾಮಾಂತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಆರೋಪಿಗಳಿಂದ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…