ಚಾಮರಾಜನಗರ: ಭಕ್ತರ ವೇಷದಲ್ಲಿ ಬಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ತಮಿಳುನಾಡು ಮೂಲದ ಸೆಡೆಯಾನ್ ಎಂಬಾತನೇ ಬಂದಿತ ಆರೋಪಿಯಾಗಿದ್ದಾನೆ. ಮಲೆ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 33 ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನು ಓದಿ : ಜಾತಿ ಗಣತಿಯಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಮಧು ಬಂಗಾರಪ್ಪ
ಭಕ್ತರ ಸೋಗಿನಲ್ಲಿ ಬೆಟ್ಟಕ್ಕೆ ಬಂದು ಬಳಿಕ ಮಹದೇಶ್ವರ ಬೆಟ್ಟದ ವನ್ಯಧಾಮದ ಮೀಸಲು ಅರಣ್ಯ ಪ್ರದೇಶ ಪ್ರವೇಶಿಸುತ್ತಿದ್ದರು. ಅಲ್ಲಿ ಗಂಧದ ಮರಗಳನ್ನು ಕತ್ತರಿಸಿ ಕೊಂಡೊಯ್ಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…