Chamarajanagar | Three tiger cubs separated from their mother wander
ಚಾಮರಾಜನಗರ: ಅರಣ್ಯ ಇಲಾಖೆ ಗಸ್ತು ನಡೆಸುವ ವೇಳೆ ತಾಯಿಯಿಂದ ಬೇರ್ಪಟ್ಟ ಮೂರು ಹುಲಿಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಪುಣಜನೂರು-ಬೇಡಗುಳಿ ರಸ್ತೆಯಲ್ಲಿ ನಡೆದಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುವಾಗ ಮೂರು ಹುಲಿ ಮರಿಗಳು ಅಲೆದಾಡುವುದನ್ನು ಗಮನಿಸಿದ್ದಾರೆ. ತಾಯಿ ಹುಲಿ ಕುರುಹು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ವಲಯ ಅರಣ್ಯಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಇದನ್ನು ಓದಿ: ದಮ್ಮನಕಟ್ಟೆ ಸಫಾರಿ ವೇಳೆ ಕಾಣಿಸಿಕೊಂಡ ಹುಲಿ: ಪ್ರವಾಸಿಗರು ಫುಲ್ ಖುಷ್
ತಾಯಿ ಹುಲಿ ಪತ್ತೆ ಹಾಗೂ ಮರಿಗಳ ನಿಗಾಕ್ಕಾಗಿ ಮೇಲುಸ್ತುವಾರಿ ಸಮಿತಿಯನ್ನು ರಚನೆ ಮಾಡಲಾಗಿದ್ದು, ತಾಯಿ ಹುಲಿಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಪತ್ತೆಯಾದ ಹುಲಿ ಮರಿಗಳೆಲ್ಲವೂ ಸುಮಾರು 30 ದಿನಗಳ ಮರಿಗಳಾಗಿದ್ದು, ತಾಯಿ ಹುಲಿ ಮೇಲೆ ಹದ್ದಿನ ಕಣ್ಣಿಡಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…